ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 3 ಶಾಸಕರು ಲೋಕಸಭೆಗೆ ಪ್ರವೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
3 ಶಾಸಕರು ಲೋಕಸಭೆಗೆ ಪ್ರವೇಶ
NRB
15ನೇ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಾಸಕರ ಪೈಕಿ ಮೂವರು ಲೋಕಸಭೆಗೆ ಆಯ್ಕೆಯಾಗಿರುವುದರಿಂದ 3ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ, ಚಿತ್ತಾಪುರ್(ಮೀಸಲು) ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೊಳ್ಳೆಗಾಲ(ಮೀಸಲು) ಕ್ಷೇತ್ರದಿಂದ ಆಯ್ಕೆಯಾಗಿದ್ದ ಧ್ರುವನಾರಾಯಣ್ ಲೋಕಸಭೆಗೆ ಆಯ್ಕೆಯಾಗಿರುವುದರಿಂದ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮರು ಉಪ ಚುನಾವಣೆ ನಡೆಯಲಿದೆ.

ಈ ಮೂರು ಕ್ಷೇತ್ರಗಳ ಜೊತೆಗೆ ಶಾಸಕರಾಗಿದ್ದ ವಿ.ಸೋಮಣ್ಣ ಹಾಗೂ ಸಿ.ಪಿ.ಯೋಗೇಶ್ವರ್ ರಾಜೀನಾಮೆಯಿಂದ ತೆರವಾಗಿರುವ ನಗರದ ಗೋವಿಂದರಾಜನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು ಒಟ್ಟು ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಹೀನಾಯ ಸೋಲಿಗೆ ದೇಶಪಾಂಡೆ ನಿರಾಸೆ
ಬಿಜೆಪಿ ಗೆಲುವಿಗೆ ಸಿಎಂ ಯಡಿಯೂರಪ್ಪ ಹರ್ಷ
ಖರ್ಗೆ, ಕಟೀಲ್, ರಾಘವೇಂದ್ರ ಪ್ರಥಮ ಬಾರಿಗೆ ಸಂಸತ್ ಪ್ರವೇಶ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ರಾಜ್ಯರಾಜಕಾರಣದ ಸೋಲು-ಗೆಲುವಿನ ಸರದಾರರು
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ