ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರ ಉರುಳಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರ ಉರುಳಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
NRB
ರಾಜ್ಯದಲ್ಲಿರುವ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ಯಾರಿಂದಲೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರಕ್ಕೆ 120 ಶಾಸಕರ ಬಲವಿದ್ದು, ಸದೃಢವಾಗಿದೆ. ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸರ್ಕಾರ ಉರುಳಿಸುವ ಯತ್ನ ನಡೆಯದು ಎಂದು ಹೇಳಿದರು. ಈಗಾಗಲೇ ಸಾಕಷ್ಟು ರಾಜಕೀಯವಾಗಿ ನಾಟಕ ನಡೆಸಿದರೂ ಕೂಡ ಅದ್ಯಾವುದೂ ಪ್ರಯೋಜನಕ್ಕೆ ಬಾರಲಿಲ್ಲ ಎಂದು ಲೇವಡಿ ಮಾಡಿದರು.

ಲೋಕಸಭೆಗೆ ಬಿಜೆಪಿಯಿಂದ ಆಯ್ಕೆಯಾದ ನೂತನ ಸದಸ್ಯರು ಹಾಗೂ ಶಾಸಕರ ಸಭೆಯಲ್ಲಿ ಭಾಗವಹಿಸುವುದಕ್ಕೆ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಯಡಿಯೂರಪ್ಪನವರು ಉತ್ತರಿಸಿದರು. ಮುಂದಿನ ದಿನಗಳಲ್ಲಿ ಸರ್ಕಾರವನ್ನು ಮತ್ತಷ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮರ ಕಡಿಯಲು ಅನುಮತಿ ಕೇಳಿ: ಹೈಕೋರ್ಟ್
ಸಂಪುಟ ಪುನಾರಚನೆ ಇಲ್ಲ: ಬಿ.ಎಸ್. ಯಡಿಯೂರಪ್ಪ
ಯಡಿಯೂರಪ್ಪ-ಈಶ್ವರಪ್ಪ ನಡುವೆ ವೈಮನಸ್ಸು?
ಸಚಿವ ಸ್ಥಾನಕ್ಕೆ ತೊಂದರೆ ಇಲ್ಲ: ಗೂಳಿಹಟ್ಟಿ
ಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ?
ಬೆಳಗಾವಿ: ಐರಾವತ ಪಲ್ಟಿ-ಐವರು ಸಾವು