ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿಲಿಕಾನ್ ಸಿಟಿ ಸ್ಫೋಟಕ್ಕೂ ಸಯೀದ್ ಸಂಚು!
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಲಿಕಾನ್ ಸಿಟಿ ಸ್ಫೋಟಕ್ಕೂ ಸಯೀದ್ ಸಂಚು!
ಲಷ್ಕರ್ ಎ ತೊಯ್ಬಾದ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯೀದ್ ಮತ್ತು ಆತನ ನಿಕಟವರ್ತಿ ಮೊಹಮ್ಮದ್ ಒಮರ್ ಮದನಿ ಅವರಿಬ್ಬರೂ ಬೆಂಗಳೂರು ಹಾಗೂ ರಾಜ್ಯದ ವಿವಿಧೆಡೆ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ಮಾಡಿದರೆನ್ನಲಾಗಿದೆ.

ಬಂಧನದಲ್ಲಿರುವ ಮದನಿ ತನಿಖೆಯ ವೇಳೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಬಾಯ್ಬಿಟ್ಟಿರುವುದಾಗಿ ಜಾಗೃತದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ ಬೆಂಗಳೂರಿನ ಭಾರತೀಯ ವಿಜ್ಞಾನ ಭವನ ಸಂಸ್ಥೆ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿರುವ ಶಹಾಬುದ್ದೀನ್ ಎಂಬುವನು 2002ರಲ್ಲಿ ಮುಜಾಫರ್ ನಗರದಲ್ಲಿ ನಡೆದ ಲಷ್ಕರ್ ಎ ತೊಯ್ಬಾ ತರಬೇತಿ ಶಿಬಿರದ ಉಸ್ತುವಾರಿ ವಹಿಸಿಕೊಂಡಿದ್ದ ಎಂದು ಬಾಯಿ ಬಿಟ್ಟಿದ್ದಾನೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಎಲ್‌ಇಟಿಯ ಭಯೋತ್ಪಾದಕ ಯೋಜನೆಗಳನ್ನು ಸಯೀದ್, ಮದನಿ, ಶಹಾಬುದ್ದೀನ್ ಹಾಗೂ ಸರ್ಫರಾಜ್ ನವಾಜ್ ಎಲ್ಲೆಲ್ಲಿ ಹಾಗೂ ಯಾವ ರೀತಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದನ್ನು ತನಿಖೆಯಿಂದ ಮತ್ತಷ್ಟು ವಿವರ ಪಡೆಯುವ ಪ್ರಯತ್ನ ಪೊಲೀಸ್ ಅಧಿಕಾರಿಗಳದ್ದು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಿನ್ನಮತ ಇದ್ದದ್ದು ಹೌದು: ಕೆ.ಎಸ್. ಈಶ್ವರಪ್ಪ
ಕಾರ್ಕಳ ನಿವಾಸಿಗೆ ಎಚ್‌1ಎನ್‌1 ಸೋಂಕು ಶಂಕೆ
ಜೇಟ್ಲಿ ಸಾರಥ್ಯದಲ್ಲಿ ಬಂಡಾಯ ಶಮನಕ್ಕೆ ಯತ್ನ?
ಮೈಸೂರು: ಸ್ಟಾಫ್‌ರೂಂನಲ್ಲೇ ಪ್ರೊಫೆಸರ್ ಹತ್ಯೆ
ಶೀಘ್ರವೇ ಮುಖ್ಯಮಂತ್ರಿ 'ಜನತಾ ದರ್ಶನ'
ಭಿನ್ನಮತ: ಮುಖ್ಯಮಂತ್ರಿಗೆ 'ಗಣಿಧಣಿಗಳ' ಗಡುವು !