ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿಎಂಗೆ ಗಡುವು ವಿಧಿಸುವುದು ಸರಿಯಲ್ಲ: ಧನಂಜಯ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಎಂಗೆ ಗಡುವು ವಿಧಿಸುವುದು ಸರಿಯಲ್ಲ: ಧನಂಜಯ್
ಗಣಿಧಣಿಗಳು ಕೆಲ ಖಾತೆಯ ಸಚಿವರನ್ನು ಬದಲಾಯಿಸಲು ಮುಖ್ಯಮಂತ್ರಿಗಳಿಗೆ ಗಡುವು ನೀಡಿದ್ದು, ರೆಡ್ಡಿ ಸಹೋದರರ ಈ ವರ್ತನೆ ಸರಿಯಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಧನಂಜಯ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಗಿಂತ ಯಾರು ದೊಡ್ಡವರಿಲ್ಲ. ಅವರು ಹೇಳಿದ ಹಾಗೆ ಇನ್ನುಳಿದವರು ಕೇಳಬೇಕು. ಮುಖ್ಯಮಂತ್ರಿಗಳಿಗಿಂತ ತಾವು ದೊಡ್ಡವರೆಂದುಕೊಂಡರೆ ಅದು ಅತಿರೇಕದ ವರ್ತನೆಯಾಗುತ್ತದೆ ಎಂದರು.

ರಾಜ್ಯದ ಉಸ್ತುವಾರಿ ಹೊಣೆ ಹೊತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಜೇಟ್ಲಿ ರಾಜ್ಯಕ್ಕೆ ಬರಬೇಕಾದ ಅಗತ್ಯವಿಲ್ಲ, ಬರಲೇಬೇಕು ಎನ್ನುವ ಸಂದರ್ಭವು ಎದುರಾಗಿಲ್ಲ ಎಂದು ಹೇಳಿದರು.

ಸರ್ಕಾರ ಮತ್ತು ಪಕ್ಷದಲ್ಲಿ ಎಲ್ಲವೂ ಸರಿ ಹೋದರೆ ರಾಜ್ಯದ ಅಧಿವೃದ್ಧಿ ಇನ್ನಷ್ಟು ಹೆಚ್ಚಲು ಸಾಧ್ಯವಾಗುತ್ತದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಆಡಳಿತ ಯಂತ್ರ ಸ್ವಲ್ಪ ಮಟ್ಟಿಗೆ ಚುರುಕಾಗಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಿಲಿಕಾನ್ ಸಿಟಿ ಸ್ಫೋಟಕ್ಕೂ ಸಯೀದ್ ಸಂಚು!
ಭಿನ್ನಮತ ಇದ್ದದ್ದು ಹೌದು: ಕೆ.ಎಸ್. ಈಶ್ವರಪ್ಪ
ಕಾರ್ಕಳ ನಿವಾಸಿಗೆ ಎಚ್‌1ಎನ್‌1 ಸೋಂಕು ಶಂಕೆ
ಜೇಟ್ಲಿ ಸಾರಥ್ಯದಲ್ಲಿ ಬಂಡಾಯ ಶಮನಕ್ಕೆ ಯತ್ನ?
ಮೈಸೂರು: ಸ್ಟಾಫ್‌ರೂಂನಲ್ಲೇ ಪ್ರೊಫೆಸರ್ ಹತ್ಯೆ
ಶೀಘ್ರವೇ ಮುಖ್ಯಮಂತ್ರಿ 'ಜನತಾ ದರ್ಶನ'