ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯೋಧರಿಂದ ಶೋಧ: ಅಭಿಷೇಕ್ ದೇಹ ಪತ್ತೆಯಾಗಿಲ್ಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯೋಧರಿಂದ ಶೋಧ: ಅಭಿಷೇಕ್ ದೇಹ ಪತ್ತೆಯಾಗಿಲ್ಲ
ನಗರದ ಹೆಣ್ಣೂರು ಬಳಿಯ ರಾಜ ಕಾಲುವೆಯಲ್ಲಿ ಬುಧವಾರವೂ ಮದ್ರಾಸ್ ಎಂಜಿನಿಯರ್ಸ್ ಗ್ರೂಪ್(ಎಂಇಜಿ) ಯೋಧರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ ತೀವ್ರ ಶೋಧ ನಡೆಸಿದರೂ ಬಾಲಕ ಅಭಿಷೇಕ್ ದೇಹ ಪತ್ತೆಯಾಗಿಲ್ಲ.

ಈ ನಡುವೆ ಪಾಲಿಕೆಯು ಹೆಚ್ಚುವರಿಯಾಗಿ ಮೂರು ಹೂಳೆತ್ತುವ ಯಂತ್ರಗಳನ್ನು ನೀಡಿದೆ. ಯೋಧರು ಮೂರು ದೋಣಿಗಳಲ್ಲಿ ಕಾರ್ಯಾಚರಣೆ ನಡೆಸಿ, ಕಳೆ ತೆರವುಗೊಳಿಸಿದರು. ಬುಧವಾರ ಬೆಳಿಗ್ಗೆ ಎಂಇಜಿ ಯೋಧರು ಕಾರ್ಯಾಚರಣೆ ಆರಂಭಿಸಿದ್ದರು. ಮೂರು ತಂಡಗಳಾಗಿ ವಿಂಗಡಿಸಿಕೊಂಡು ಮೂರು ದೋಣಿಗಳ ನೆರವಿನಿಂದ ಶೋಧ ನಡೆಸಿದರು. ಸಂಜೆ ಕಾರ್ಯಾಚರಣೆ ಪೂರ್ಣಗೊಳಿಸಿದರು.

ಏತನ್ಮಧ್ಯೆ ಲಿಂಗರಾಜಪುರ ಪೆಟ್ರೋಲ್ ಬಂಕ್ ಬಳಿಯ ಕಾಲುವೆಯಲ್ಲಿಯೂ ಹೂಳು ತೆಗೆಯುವ ಕಾರ್ಯ ಆರಂಭಗೊಂಡಿದ್ದು, 40ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ ನಿಗೂಢ
ನೌಶಾದ್ ಕೊಲೆ ವಿಚಾರಣೆಗೆ ಬೇರೆ ಏಜೆನ್ಸಿ ಬೇಡ: ಹೈಕೋರ್ಟ್
ಬಿಬಿಎಂಪಿ ಆಡಳಿತಾಧಿಕಾರಿ ಮನೆಗೆ ಸಿಬಿಐ ದಾಳಿ
ಬಳ್ಳಾರಿ ಅಕ್ರಮ ಗಣಿಗಾರಿಕೆ ಮುಚ್ಚಿಸುವೆ: ಜೈರಾಮ್
ಲಿಂಗಾಯಿತ ಹಿಂದುಳಿದ ವರ್ಗವಲ್ಲ: ಆಯೋಗ
ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ನೆರವು