ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರ ಅಸ್ಥಿರಗೊಳಿಸುವ ಸಂಚು ಇಲ್ಲ: ಎಚ್‌ಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರ ಅಸ್ಥಿರಗೊಳಿಸುವ ಸಂಚು ಇಲ್ಲ: ಎಚ್‌ಡಿಕೆ
NRB
ಆಡಳಿತಾರೂಢ ಬಿಜೆಪಿಯಲ್ಲಿ ತಲೆದೋರಿರುವ ಆಂತರಿಕ ಕಲಹವನ್ನು ದುರುಪಯೋಗಪಡಿಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ದುರುದ್ದೇಶ ಹೊಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸ್ನೇಹಿತರು ದಯವಿಟ್ಟು ಗಮನಿಸಬೇಕು, ಇಂತಹ ಊಹಾಪೋಹಕ್ಕೆ ಹೆಚ್ಚಿನ ಆದ್ಯತೆ ನೀಡಬಾರದು ಎಂದು ಮನವಿ ಮಾಡಿಕೊಂಡರು.

ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಲಾಭವನ್ನು ಪಡೆದು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಜತೆ ಜೆಡಿಎಸ್ ಕೈಜೋಡಿಸಿ ಅಧಿಕಾರದ ಗದ್ದುಗೆ ಏರುತ್ತೆ ಎಂಬಂತಹ ಸುದ್ದಿಯಲ್ಲಿ ಹುರುಳಿಲ್ಲ ಎಂದು ಸಮಜಾಯಿಷಿಕೆ ನೀಡಿದರು. ಕಲಹ ಎಲ್ಲ ಪಕ್ಷಗಳಲ್ಲೂ ಇರುತ್ತೇ, ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು ಎಂದೆನ್ನುತ್ತಿದ್ದ ಮುಖಂಡರೇ ತಿರುಗು ಬಿದ್ದಿರುವುದು ಪಕ್ಷದೊಳಗಿನ ಭಿನ್ನಮತಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯೋಧರಿಂದ ಶೋಧ: ಅಭಿಷೇಕ್ ದೇಹ ಪತ್ತೆಯಾಗಿಲ್ಲ
ಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ ನಿಗೂಢ
ನೌಶಾದ್ ಕೊಲೆ ವಿಚಾರಣೆಗೆ ಬೇರೆ ಏಜೆನ್ಸಿ ಬೇಡ: ಹೈಕೋರ್ಟ್
ಬಿಬಿಎಂಪಿ ಆಡಳಿತಾಧಿಕಾರಿ ಮನೆಗೆ ಸಿಬಿಐ ದಾಳಿ
ಬಳ್ಳಾರಿ ಅಕ್ರಮ ಗಣಿಗಾರಿಕೆ ಮುಚ್ಚಿಸುವೆ: ಜೈರಾಮ್
ಲಿಂಗಾಯಿತ ಹಿಂದುಳಿದ ವರ್ಗವಲ್ಲ: ಆಯೋಗ