ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪರೀಕ್ಷಾ ಸುಧಾರಣೆ: ಕಸ್ತೂರಿ ರಂಗನ್, ಮುಖ್ಯಮಂತ್ರಿ ಚರ್ಚೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪರೀಕ್ಷಾ ಸುಧಾರಣೆ: ಕಸ್ತೂರಿ ರಂಗನ್, ಮುಖ್ಯಮಂತ್ರಿ ಚರ್ಚೆ
ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾದ ಕಸ್ತೂರಿ ರಂಗನ್ ಅವರು ಮಂಗಳವಾರ ಮುಖ್ಯಮಂತ್ರಿ ಯಡಿಯ‌ೂರಪ್ಪ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಶೈಕ್ಷಣಿಕ ಸುಧಾರಣೆ ಕುರಿತು ಚರ್ಚಿಸಿದರು.

ಪರೀಕ್ಷಾ ವಿಧಾನದಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ಕಸ್ತೂರಿ ರಂಗನ್ ಸಲಹೆ ಮಾಡಿದ್ದು, ಅವರ ಸಲಹೆಯನ್ನು ಪರಿಶೀಲಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಚರ್ಚೆಯ ವೇಳೆಯಲ್ಲಿ ರಾಜ್ಯಸರ್ಕಾರದ ಬಗ್ಗೆ ಕಸ್ತೂರಿ ರಂಗನ್ ಬಹಳ ವಿಶ್ವಾಸ ವ್ಯಕ್ತಪಡಿಸಿದರು.

ಚರ್ಚೆಯಲ್ಲಿ ಉನ್ನತ ಶಿಕ್ಷಣಸಚಿವ ಅರವಿಂದ ಲಿಂಬಾವಳಿ ಕೂಡ ಪಾಲ್ಗೊಂಡಿದ್ದು, ಜ್ಞಾನ ಆಯೋಗದ ಎಲ್ಲ ಸಲಹೆಗಳನ್ನು ಜಾರಿ ಮಾಡುವುದಾಗಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕರಾವಳಿಯಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
ಕರ್ನಾಟಕ ಪ್ರತಿಕ್ರಿಯೆ: ಐಟಿ ವಲಯದಲ್ಲಿ ಆಶಾವಾದ
ಹಿರಿಯರನ್ನು ಭೇಟಿಯಾದ್ರೆ ಭಿನ್ನಮತವೇ?: ಆರ್‌ವಿ ಪ್ರಶ್ನೆ
ಮದ್ರಸಕ್ಕೆ ರಕ್ಷಣೆ ಹಿಂತೆಗೆದ ನಂತರವೇ ಹಿಂಸೆ: ಕಾಂಗ್ರೆಸ್
ಮಾಧ್ಯಮ: 21ರವರೆಗೆ ಕಾಲಾವಕಾಶ ಕೇಳಲಿರುವ ಸರ್ಕಾರ
ಹಿಂಸೆಗೆ ಹಿಂಸೆಯೇ ಪರಿಹಾರವಲ್ಲ: ರಾಮಚಂದ್ರೇಗೌಡ