NRB ರಾಜ್ಯದ ಅಭಿವೃದ್ಧಿಯನ್ನು ಸಹಿಸದೆ ಅಕ್ರಮ ಗಣಿಗಾರಿಕೆ ಹೆಸರು ಹೇಳಿಕೊಂಡು ಪಾದಯಾತ್ರೆ ಮಾಡುತ್ತಿದ್ದೀರಾ? ನಿಮಗೆ ನಾಚಿಕೆಯಾಗುವುದಿಲ್ವಾ? ರಾಜ್ಯದಲ್ಲಿ ಅಕ್ರಮ, ಭ್ರಷ್ಟಾಚಾರ ನಡೆಸಿದವರು ನೀವು, ಈಗ ಬಿಜೆಪಿ ಮೇಲೆ ಗೂಬೆ ಕೂರಿಸುತ್ತೀರಾ? ನಿಮ್ಮ ಬಂಡವಾಳ ಬಯಲು ಮಾಡುತ್ತೇನೆ. ಹೀಗೆ ಕಾಂಗ್ರೆಸ್ ವಿರುದ್ಧ ಆವೇಶದಿಂದ ಮಾತನಾಡಿದವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್ನಲ್ಲಿ ನಮ್ಮನ್ನು ಫಾಲೋ ಮಾಡಿದಾವಣಗೆರೆಯಲ್ಲಿ ಸೋಮವಾರ ನಡೆದ ಪಕ್ಷದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಮಾತ್ರ ಗಣಿಗಾರಿಕೆ