ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರೆಡ್ಡಿ ಬಾಂಬ್ ಠುಸ್ ಆಗಿಲ್ಲ; ಮಂಗಳವಾರ ಕಾದು ನೋಡಿ... (Janardhan reddy | Illegal Mining | Karnataka | Lokayuktha)
ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತರ ತನಿಖಾ ವರದಿಯಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಗ್ಗೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ವರದಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಸಚಿವ ಜನಾರ್ದನ ರೆಡ್ಡಿ ಬಾಂಬ್ ಹುಸಿಯಾಗಿದೆ.

ಲೋಕಾಯುಕ್ತರ ವರದಿಗೆ ಸಂಬಂಧಿಸಿದಂತೆ ಶನಿವಾರ ಹೊಸ ಬಾಂಬ್ ಸಿಡಿಸುವುದಾಗಿ ಮಾಧ್ಯಮದ ಮುಂದೇಯೇ ಹೇಳಿಕೆ ನೀಡಿದ್ದ ಜನಾರ್ದನ ರೆಡ್ಡಿ ಈಗ ಮೌನಕ್ಕೆ ಶರಣಾಗಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಂಗಳವಾರ ಕಾದು ನೋಡಿ...
ಈ ಬಗ್ಗೆ ಶನಿವಾರ ಮತ್ತೊಂದು ಮಾಧ್ಯಮದ ಎದುರುಗಡೆ ಪ್ರತ್ಯಕ್ಷಗೊಂಡ ಜನಾರ್ದನ ರೆಡ್ಡಿ, ಲೋಕಾಯುಕ್ತರ ವರದಿ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಸಿಕ್ಕಿಲ್ಲ. ಅಧ್ಯಯನ ನಡೆಯಸಲು ಕಾಲಾವಕಾಶ ಬೇಕಿದೆ. ಮಂಗಳವಾರ ಮತ್ತೆ ಪತ್ರಿಕಾಗೋಷ್ಠಿಯಲ್ಲಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ ಎಂದು ಗುಡಿಗಿದ್ದಾರೆ.

ಲೋಕಾಯುಕ್ತರ ಗಣಿ ವರದಿ ನಮ್ಮ ಕೈ ಸೇರಿಲ್ಲ. ಸೋಮವಾರದೊಳಗೆ ಸಂಪೂರ್ಣ ವರದಿ ಸಿಗುವ ನಿರೀಕ್ಷೆಯಿದೆ. ಹೀಗಾಗಿ ಮಂಗಳವಾರ ಎಲ್ಲ ಆರೋಪಗಳಿಗೂ ಉತ್ತರಿಸುವುದಾಗಿ ತಿಳಿಸಿದ್ದಾರೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಜನಾರ್ದನ ರೆಡ್ಡಿ, ಲೋಕಾಯುಕ್ತ ವರದಿ, ಅಕ್ರಮ ಗಣಿಗಾರಿಕೆ, ಕರ್ನಾಟಕ