ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಸಿದ್ದು ನಿವೃತ್ತಿ: ಪಕ್ಷಕ್ಕಿಂತ ಯಾರು ದೊಡ್ಡವರಲ್ಲ: ಕಾಗೋಡು (Kagodu timmappa | Congress | Siddaramayya | Karnataka News, Latest Karnataka News)
PR
ಕಾಂಗ್ರೆಸ್ ಪಕ್ಷ ಸಮುದ್ರದಷ್ಟು ವಿಶಾಲವಾಗಿದೆ. ಇಲ್ಲಿ ಪಕ್ಷಕ್ಕೆ ಹೆಚ್ಚಿನ ಆದ್ಯತೆ. ಪಕ್ಷದಲ್ಲಿರುವ ವ್ಯಕ್ತಿಗಳು ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವ್ಯಂಗ್ಯವಾಡಿದ್ದಾರೆ.

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟಿಸುತ್ತಿರುವ ಸಂದರ್ಭದಲ್ಲಿಯೇ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜೀನಾಮೆ ವಿಚಾರದ ಬಗ್ಗೆ ಸುದ್ದಿಗಾರರು ಕಾಗೋಡ್ ಅವರನ್ನು ಪ್ರಶ್ನಿಸಿದಾಗ, ನಮ್ಮದು ದೊಡ್ಡ ಪಕ್ಷ. ಇಲ್ಲಿ ಯಾವ ವ್ಯಕ್ತಿಯ ದೊಡ್ಡವರಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇತ್ತೀಚಿನ ಚುನಾವಣಾ ಪ್ರಕ್ರಿಯೆಯಲ್ಲಿ ಚಲಾವಣೆಯಾಗುತ್ತಿರುವ ಧನಬಲದಿಂದ ಬೇಸತ್ತು ಸಿದ್ಧರಾಮಯ್ಯ ಇಂತಹ ಹೇಳಿಕೆ ನೀಡಿದ್ದಾರೆಯೇ ವಿನಾ, ಪಕ್ಷದ ಬೆಳವಣಿಗೆಯಿಂದಲ್ಲ. ಅಷ್ಟಕ್ಕೂ ಅವರು ಮುಂದಿನ ವಿಧಾನ ಸಭಾ ಚುನಾವಣೆಯ ನಂತರ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ ಎಂದು ಕಾಗೋಡ್ ತಿಮ್ಮಪ್ಪ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕಾಗೋಡು ತಿಮ್ಮಪ್ಪ, ಕಾಂಗ್ರೆಸ್, ಸೋನಿಯಾ ಗಾಂಧಿ, ಸಿದ್ಧರಾಮಯ್ಯ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ