ಮಾನಸಿಕ ಒತ್ತಡ , ಖಿನ್ನತೆಯ ಭಾವನೆ ನಿವಾರಣೆಗೆ ಪುದೀನಾ ಬಳಸಿ
ಪುದೀನದಲ್ಲಿ ಇರುವ ಔಷಧೀಯ ಗುಣ ಹಾಗೂ ಅದರ ಪರಿಮಳವು ಅರೋಮಾ ಥೆರಪಿಗಳಿಗೆ ಸಹಾಯ ಮಾಡುವುದು. ಪುದೀನ ಉಲ್ಲಾಸಕರವಾದ ವಾಸನೆಯನ್ನು ಒಳಗೊಂಡಿರುವುದರಿಂದ ಅದು ಬಹು ಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತವೆ. ಪುದೀನದ ರಸ ಮತ್ತು ಅದರ ಪರಿಮಳವು ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವುದು. ರಕ್ತದಲ್ಲಿ ಸಿರೋಟಿನ್ ಅನ್ನು ತಕ್ಷಣ ಬಿಡುಗಡೆಮಾಡುವುದು. ಆಗ ಒತ್ತಡ ಹಾಗೂ ಖಿನ್ನತೆಯು ಸರಾಗವಾಗಿ ನಿವಾರಣೆಯಾಗುವುದು.
photo credit social media