ಟೀಂ ಇಂಡಿಯಾ ಸೋಲಿಗೆ ಎರಡು ಕಾರಣಗಳು

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ ಗಳಿಂದ ಸೋತಿದೆ. ಈ ಸೋಲಿಗೆ ಪ್ರಮುಖವಾಗಿ ಎರಡು ಕಾರಣಗಳಿವೆ.

Photo credit:Twitter

ಶ್ರೀಲಂಕಾ ವಿರುದ್ಧ 16 ರನ್ ಗಳ ಸೋಲು

ಪುಣೆಯಲ್ಲಿ ಟಾಸ್ ಗೆದ್ದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಆದರೆ ಪುಣೆಯಲ್ಲಿ ಇದುವರೆಗಿನ ದಾಖಲೆಗಳನ್ನು ನೋಡುವುದಾದರೆ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಮೇಲುಗೈ ಸಾಧಿಸಿದೆ.

ಸರಣಿ 1-1 ರಿಂದ ಸಮಬಲ

ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತದ ಅಗ್ರ ಕ್ರಮಾಂಕ ಕೈಕೊಟ್ಟಿತು. ಅಗ್ರ ಕ್ರಮಾಂಕದ ವೈಫಲ್ಯವೇ ಈ ಸೋಲಿಗೆ ಮತ್ತೊಂದು ಕಾರಣವಾಯಿತು.

ದಸನು ಶಣಕ ಸ್ಪೋಟಕ ಬ್ಯಾಟಿಂಗ್

ಟಾಸ್ ಗೆದ್ದೂ ಫೀಲ್ಡಿಂಗ್ ಆಯ್ದಿದ್ದು ಮೊದಲ ತಪ್ಪು

ಅಗ್ರ ಕ್ರಮಾಂಕ ಬ್ಯಾಟಿಂಗ್ ವೈಫಲ್ಯ

ಸೂರ್ಯಕುಮಾರ್ ಯಾದವ್ ಅರ್ಧಶತಕ

ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್

ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತದ ಅಗ್ರ ಕ್ರಮಾಂಕ ಕೈಕೊಟ್ಟಿತು. ಅಗ್ರ ಕ್ರಮಾಂಕದ ವೈಫಲ್ಯವೇ ಈ ಸೋಲಿಗೆ ಮತ್ತೊಂದು ಕಾರಣವಾಯಿತು.